
ಬಂಟ್ವಾಳ: ದ.ಕ. ಜಿಲ್ಲೆಯ ಕಾರಣಿಕ ದೈವ ಸ್ಥಾನ ಸಜೀಪ ಮೂಡ ಗ್ರಾಮದ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಆ. 15 ರಂದು ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಗೇಲು ಸೇವೆ ನಡೆಯುವುದಿಲ್ಲ ಆ.17 ರಂದು ಆದಿತ್ಯವಾರದಿಂದ ಎಂದಿನಂತೆ ಅಗೇಲು ಸೇವೆ ಮತ್ತು ಕೋಲ ಸೇವೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.


Advertisement







