
ಬಂಟ್ವಾಳ: ಬಿಲ್ಲವ ಸೇವಾ ಸಮಿತಿ ಬೊಳ್ಳಾಯಿ ಇದರ ವತಯಿಂದ ತನ್ನ ಎರಡು ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಗಣೇಶ್ ಪೂಜಾರಿ ಪಟ್ಟುಗುಡ್ಡೆ ಇವರಿಗೆ ಆಹಾರ ಕಿಟ್ಟ್ ಮತ್ತು 10 ಸಾವಿರ ರೂಪಾಯಿಯ ಆರ್ಥಿಕ ನೆರವಿನ ಚೆಕ್ಕನ್ನು ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಕೋಮಾಲಿ ಪಡೀಲ್ ಅವರ ನೇತ್ರತ್ವದಲ್ಲಿ ನೀಡಲಾಯಿತು. ಗೌರವ ಸಲಹೆಗಾರರಾದ ಮೋಹನ್ ದಾಸ್ ಪೂಜಾರಿ ಬೊಳ್ಳಾಯಿ ಕಾರ್ಯದರ್ಶಿ ನಾಗೇಶ್ ಪೂಜಾರಿ. ಉಪಾಧ್ಯಕ್ಷ ಮಹೇಶ್ ಪಟ್ಟುಗುಡ್ಡೆ, ಪ್ರಮುಖರಾದ ನಾರಾಯಣ ಪೂಜಾರಿ ಪಟ್ಟುಗುಡ್ಡೆ, ಶೀನಪೂಜಾರಿ, ಪದ್ಮಪ್ಪ ಪೂಜಾರಿ, ರಾಮಚಂದ್ರ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.


Advertisement







