
ಬಂಟ್ವಾಳ: ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಅಪರೇಟಿವ್ ಸೊಸೈಟಿ ನಿ ಬಿ.ಸಿ.ರೋಡ್ ವತಿಯಿಂದ ಸಹಕಾರಿಯ ಪಿಗ್ಮಿ ಗ್ರಾಹಕರಿಗೋಸ್ಕರ ಮಾಡಿದ ಯೋಜನೆಯಾದ ಉಚಿತವಾಗಿ ಚಿನ್ನ ಮತ್ತು ಬೆಳ್ಳಿಯ ನಾಣ್ಯವನ್ನು ಪಡೆಯುವ ಅವಕಾಶದಲ್ಲಿ ಪ್ರಥಮವಾಗಿ ಬೆಳ್ಳಿಯ ನಾಣ್ಯವನ್ನು ಬಿ.ಸಿ.ರೊಡ್ ನ ಹೋಟೆಲ್ ಉದ್ಯಮಿ ಗುರುದತ್ ಹೆಗಡೆ ಪಡೆದಿದ್ದು ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ವೆಂಕಟೇಶ್ ಭಟ್ ಬೆಳ್ಳಿಯ ನಾಣ್ಯವನ್ನು ಹಸ್ತಾಂತರಿಸಿದರು. ಈ ಸಂದರ್ಭ ಸಹಕಾರಿಯ ಪಿಗ್ಮಿ ಸಂಗ್ರಹಕರಾದ ರೇಖಾ ಪ್ರಭುರವರು ಇದ್ದರು.


Advertisement







