ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಲ್ಕೆಮಾರ್ ಒಕ್ಕೂಟದ ಪದಗ್ರಹಣ ಸಮಾರಂಭ ಮತ್ತು ಆಟಿಡೋಂಜಿ ದಿನ ಕಾರ್ಯಕ್ರಮAugust 10, 2026
Share ಬಂಟ್ವಾಳ : ಜಿಲ್ಲೆಯ ಕಾರಣಿಕ ದೈವಸ್ಥಾನ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮಾರ್ಚ್ ತಿಂಗಳಿನಲ್ಲಿ ತಾ,17,20, 22, 24,ರಂದು ಅಗೇಲು ಸೇವೆ ಇರುವುದಿಲ್ಲ. ತಾ, 27.29.31 ಅಗೇಲು ಸೇವೆ ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. Advertisement
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಲ್ಕೆಮಾರ್ ಒಕ್ಕೂಟದ ಪದಗ್ರಹಣ ಸಮಾರಂಭ ಮತ್ತು ಆಟಿಡೋಂಜಿ ದಿನ ಕಾರ್ಯಕ್ರಮAugust 10, 2026