
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ನ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾಗಿ ಪ್ರಸಾದ್ ಗಾಣಿಗ ನೇಮಕಗೊಂಡಿದ್ದಾರೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ನೇಮಕಾತಿ ಮಾಡಲಾಗಿದೆ ಎಂದು ಪಾಣೆಮಂಗಲೂರು ಬ್ಲಾಖ್ ಕಾಂಗ್ರೆಸ್ ಅಧ್ಯಕ್ಷ ಬಿ. ಚಂದ್ರಶೇಖರ ಬಂಡೆಆರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement