ಸರಪಾಡಿ: ಬಿಜೆಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆ ಯಲ್ಲಿ ಸಂಪೂರ್ಣ ವಿಫಲವಾಗಿದ್ದು ಹಾಗೂ ಇನ್ನಿತರ ಅನೇಕ ಬೇಡಿಕೆಗಳನ್ನು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಸರಪಾಡಿ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರು ದಯಾನಂದ ಶೆಟ್ಟಿ, ವಿನ್ಸೆಂಟ್ ಪಿಂಟೋ ಸದಸ್ಯರು, ರಿಚರ್ಡ್ ಡಿ ಸೋಜಾ ಪ್ರಮುಖರು, ಶ್ರೆಯಂಶ ಜೈನ್, ಶೇಕರ್ ಪೂಜಾರಿ ಉಜಿರಡಿ, ಸತೀಶ್ ಕುದಿಂಜ
ಪೆರಿಯಪಾದೆ ಬೂತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಕಜಲಚ್ಚಿಲು, ತಾಲೂಕು ಪಂಚಾಯತ್ ಸದಸ್ಯೆ ಸ್ವಪ್ನಾ ವಿಶ್ವನಾಥ್, ಸರಪಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ವಿ ಬಂಗೇರ, ಡೆಂಜಿಲ್ ಹರ್ಮನ್ ನೊರನ್ಹಾ, ಕುಸುಮ ಚಂದ್ರಹಾಸ ನಾಯ್ಕ್, ಜಿತೇಂದ್ರ ಮಲಬೆ, ರೂಪೇಶ್ ಆಚಾರಿ, ಸುನಿಲ್ ಡಿ ಸೋಜಾ ಮೊದಲಾದವರು ಉಪಸ್ಥಿತರಿದ್ದರು.