ಬಂಟ್ವಾಳ: ಸಜೀಪ ಮಾಗಣೆಯ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಚಿಕ ಪುದ್ದರ್ ಮೆಚ್ಚಿ ಜಾತ್ರೆಯ ಪ್ರಯುಕ್ತ ಜ.9ರಿಂದ ಜ.16ರವರೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೆಲು ಸೇವೆ ಹಾಗೂ ಕೋಲ ಸೇವೆ ಇರುವುದಿಲ್ಲ. ಜ.17ರಿಂದ ಎಂದಿನಂತೆ ಸೇವೆಗಳು ಮುಂದುವರಿಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.