![](http://bh-in-9.hostgator.tempwebhost.net/~blueinfo/demo/aksharanews/wp-content/uploads/2023/01/2385EB82-AD74-40BD-9BB2-0061EA12E01C-786x1024-1.jpeg)
ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ೨೦೨೩-೨೪ ನೇ ಸಾಲಿನ ಅಧ್ಯಕ್ಷರಾಗಿ ಸುರೇಶ ಬಂಗೇರ ಪುನರಾಯ್ಕೆ ಯಾಗಿದ್ದಾರೆ. ಭಾನುವಾರ ಸಂಚಯಗಿರಿಯ ನರಸಿಂಹರಾಜ ಹೊಳ್ಳ ಇವರ ಮನೆಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.
![](https://aksharanews.in/wp-content/uploads/2023/05/akshara-longad.jpg)
ಉಪಾಧ್ಯಕ್ಷರಾಗಿ ಪ್ರಿಯಲತಾ ಕಾರ್ಯದರ್ಶಿಯಾಗಿ ಶಿವನಾಯ್ಕ್ ಕೋಶಾಧಿಕಾರಿಯಾಗಿ ಎ.ದಾಮೋದರ್, ಕ್ರೀಡಾ ಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ, ಗೌರವಾಧ್ಯಕ್ಷರಾಗಿ ನರಸಿಂಹರಾಜ ಹೊಳ್ಳ ಆಯ್ಕೆಯಾಗಿದ್ದಾರೆ> ಈ ಸಂದರ್ಭ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
![](https://aksharanews.in/wp-content/uploads/2024/01/aksharanews-ad.jpg)