ಬಂಟ್ವಾಳ: ಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕಿನ ಶಂಭೂರಿನ ಹರೀಶ್ ಕುಲಾಲ್ ಎಂಬವರ ಮಗ ತನೀಷ್ ನ ಎರಡೂ ಕಾಲುಗಳಿಗೆ ಕ್ಯಾಲೀಪರ್ ಅಳವಡಿಸಲು ಜೆಸಿಐ ಬಂಟ್ವಾಳದ ವತಿಯಿಂದ ರೂ.14 ಸಾವಿರ ಆರ್ಥಿಕ ಸಹಕಾರ ಹಸ್ತಾಂತರಿಸಲಾಯಿತು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/02/10A41830-079B-44C6-8625-B4448B93A0C5-1024x462.jpeg)
ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ಉಪಾಧ್ಯಕ್ಷ ಕಿಶೋರ್ ಆಚಾರ್ಯ, ಕೋಶಾಧಿಕಾರಿ ಶ್ರೀನಿವಾಸ ಅರ್ಬಿಗುಡ್ಡೆ, ಪೂರ್ವಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ಸದಸ್ಯರಾದ ಶಿವರಾಮ ಮರ್ತಾಜೆ, ನಾಗೇಶ್ ಸಜೀಪ ಉಪಸ್ಥಿತರಿದ್ದರು.
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/01/aksharanews-ad.jpg)