ಬಂಟ್ವಾಳ: ನವೋದಯ ಮಿತ್ರ ಕಲಾ ವೃಂದ ಹಾಗೂ ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ ೩೬ನೇ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾಗಿ ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್, ದಾಮೋದರ್ ಬೆರ್ವ, ಗೀತಾ ರವೀಂದ್ರ ನೆತ್ತರಕೆರೆ
ಕಾರ್ಯದರ್ಶಿಯಾಗಿ ದೀಕ್ಷಿತ್ ನೆತ್ತರಕೆರೆ, ಕೋಶಾಧಿಕಾರಿಯಾಗಿ ಶೇಖರ್ ಕೋಡಿ, ನೆತ್ತರ ಕೆರೆ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ನೆತ್ತರಕೆರೆ, ದೀಕ್ಷಿತಾ ದಿನೇಶ್, ಕ್ರೀಡಾ ಕಾರ್ಯದರ್ಶಿಯಾಗಿ ಪುನೀತ್ ನೆತ್ತರಕೆರೆ, ಚಾಂದಿನಿ ಸತೀಶ್ ಆಯ್ಕೆಯಾದರು.
Advertisement