![](https://aksharanews.in/wp-content/uploads/2023/03/46C7AFC0-3E2A-49E1-83FD-5D0380F3BA3A-1024x768.jpeg)
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆಯಲ್ಲಿ ಪ್ರತೀ ಮಂಗಳವಾರ ಕಣ್ಣು-ದಂತ- ವೈದ್ಯಕೀಯ ಶಿಬಿರ ನಡೆಯುತ್ತಿದ್ದು 710 ನೇ ಶಿಬಿರವನ್ನು ಬಂಟ್ವಾಳ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಹರ್ಷೇಂದ್ರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣ ಕುಮಾರ್ ಪೂಂಜ, ಮನೋಹರ ಅರ್ಕುಳ, ಪ್ರಶಾಂತ್ ಕುಮಾರ್ ತುಂಬೆ, ಉಮಾ ಚಂದ್ರಶೇಖರ್, ಬಿ.ನಾರಾಯಣ ಮೇರಮಜಲು ಮೊದಲಾದವರು ಉಪಸ್ಥಿತರಿದ್ದರು.
![](https://aksharanews.in/wp-content/uploads/2023/05/ak-1.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/01/aksharanews-ad.jpg)