![](https://aksharanews.in/wp-content/uploads/2023/04/5823F031-1D95-44CC-B8A0-977A3CF5801F-1024x461.jpeg)
ಬಂಟ್ವಾಳ: ಜೆಸಿಐ ಬಂಟ್ವಳದ ವತಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳದಲ್ಲಿ ನಿಕ್ಷಯ ಮಿತ್ರ ಕಾರ್ಯಕ್ರಮದಡಿಯಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಪೂರ್ವಧ್ಯಕ್ಷ ಸಂತೋಷ ಜೈನ್, ಸದಸ್ಯರಾದ ಪ್ರಶಾಂತ್ ಕಲ್ಲಡ್ಕ, ಉಮೇಶ್ ಪೂಜಾರಿ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಉಪಸ್ಥಿತರಿದ್ದರು.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/01/aksharanews-ad.jpg)