![](https://aksharanews.in/wp-content/uploads/2023/06/5B9C0355-36B2-4AE7-9903-DBDACADFC8B5.jpeg)
![](https://aksharanews.in/wp-content/uploads/2023/06/4A7D4C90-517E-4243-9B91-63D63923C56D.jpeg)
ಬಂಟ್ವಾಳ: ನಾಗಶ್ರೀ ಮಿತ್ರವೃಂದ ಕಮ್ಮಾಜೆ ತೆಂಕಬೆಳ್ಳೂರು ಇದರ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಕಮ್ಮಾಜೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ತಿಮ್ಮಪ್ಪ ಕಮ್ಮಾಜೆ ಆಯ್ಕೆಯಾಗಿದ್ದಾರೆ.
ಇದರ ವಾರ್ಷಿಕ ಮಹಾಸಭೆಯು ಭಾನುವಾರ ತೆಂಕಬೆಳ್ಳೂರು ನಾಗಶ್ರೀ ವಿವೇಕ ಭವನದಲ್ಲಿ ಜರುಗಿತು. ೨೦೨೨-೨೩ ನೇ ಸಾಲಿನ ಕಾರ್ಯಕ್ರಮಗಳ ಅವಲೋಕನ ಮತ್ತು ವಾರ್ಷಿಕ ವರದಿ ಮಂಡಿಸಲಾಯಿತು.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2023/05/D4611538-B39D-4E5E-9556-CB5EB83F682B-798x1024.jpeg)
ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಮತ್ತು ೨೦೨೩-೨೪ನೇ ಸಾಲಿನಲ್ಲಿ ಕೈಗೊಳ್ಳಬೇಕಾಗಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು,
೨೦೨೩ -೨೪ ನೇ ಸಾಲಿನ ಗೌರವ ಅಧ್ಯಕ್ಷರಾಗಿ ಅನಂತರಾಮ್ ಹೇರಳೆ, ಗೌರವ ಮಾರ್ಗದರ್ಶಕರಾಗಿ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಅಧ್ಯಕ್ಷರಾಗಿ ಪುಷ್ಪರಾಜ್ ಕಮ್ಮಾಜೆ ಉಪಾಧ್ಯಕ್ಷರಾಗಿ ಸಂದೀಪ್ ಕಮ್ಮಾಜೆ ಪ್ರಧಾನ ಕಾರ್ಯದರ್ಶಿಯಾಗಿ ತಿಮ್ಮಪ್ಪ ಕಮ್ಮಾಜೆ, ಜೊತೆ ಕಾರ್ಯದರ್ಶಿಯಾಗಿ ದಿತೇಶ್ ಕಮ್ಮಾಜೆ, ಕೋಶಾಧಿಕಾರಿಯಾಗಿ ದೀಕ್ಷಿತ್ ಕಮ್ಮಾಜೆ, ಕ್ರೀಡಾ ಕಾರ್ಯದರ್ಶಿಯಾಗಿ ಯತೀಶ್ ಕಮ್ಮಾಜೆ, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ಲಕ್ಷ್ಮೀಶ ಕಮ್ಮಾಜೆ, ಕಾನೂನು ಸಲಹೆಗಾರರಾಗಿ ತೀರ್ಥ ಕಮ್ಮಾಜೆ, ಸಂಘಟನಾ ಕಾರ್ಯದರ್ಶಿಗಳಾಗಿ
ತಿರುಮಲೇಶ್ ಕಮ್ಮಜೆ, ಹರೀಶ್ ಮುಡೈಕೋಡಿ, ದಿನೇಶ್ ಕಮ್ಮಾಜೆ, ಪ್ರಜ್ವಲ್ ಕಮ್ಮಾಜೆ, ತಿಲಕ್ ಹೆಬ್ಬಾರಾಬೆಟ್ಟು ಆಯ್ಕೆಯಾದರು.
![](https://aksharanews.in/wp-content/uploads/2024/01/aksharanews-ad.jpg)