Share ಬಂಟ್ವಾಳ: ಜಿಲ್ಲೆಯ ಕಾರಣಿಕದ ದೈವ ಕ್ಷೇತ್ರ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆ.21 ಸೋಮವಾರ ದಂದು ನಾಗರಪಂಚಮಿಯ ನಿಮಿತ್ತ ಆ.20 ರಂದು ಭಾನುವಾರಅಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. Advertisement Advertisement Advertisement Advertisement