![](https://aksharanews.in/wp-content/uploads/2023/09/CE3EED31-AC71-43E1-93DB-AB5CBA2107DD.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಬಂಟ್ವಾಳ: ಜೆಸಿಐ ಬಂಟ್ವಾಳದ ಜೇಸಿ ಸಪ್ತಾಹದ ಅಂಗವಾಗಿ ಗುಂಡೂರಿ ಸೇವಾಶ್ರಮ ಕ್ಕೆ ಆಹಾರ ದಾನ ಹಾಗೂ ಆಹಾರ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭ ವಲಯ ಉಪಾಧ್ಯಕ್ಷ ಭರತ್ ಶೆಟ್ಟಿ, ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಸದಸ್ಯರಾದ ಸಂತೋಷ್ ಜೈನ್, ವಚನ್ ಶೆಟ್ಟಿ, ಆಶಾಮಣಿ ರೈ, ಪ್ರಸಾದ್, ಸುಧಾಕರ್, ದೀಪ್ತಿ ರೈ ಉಪಸ್ಥಿತರಿದ್ದರು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2024/01/aksharanews-ad.jpg)