![](https://aksharanews.in/wp-content/uploads/2023/10/E2D5A889-DA34-4DB4-92D5-D8817AC0ED6F-1024x461.jpeg)
ಬಂಟ್ವಾಳ: ಪುರಸಭೆ ಹಾಗೂ ನಾಗರಿಕ ಕ್ರಿಯಾ ಸಮಿತಿ ವತಿಯಿಂದ ಸಂಚಯಗಿರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.
![](https://aksharanews.in/wp-content/uploads/2023/05/ak-1.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷ ಸುರೇಶ್ ಬಂಗೇರ, ಪರಿಸರ ಪ್ರೇಮಿ ಎ. ದಾಮೋದರ್ ನೇತೃತ್ವ ವಹಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ನಾಗರಿಕ ಕ್ರಿಯಾ ಸಮಿತಿ ಪದಾಧಿಕಾರಿಗಳು, ಸಂಚಯಗಿರಿ ನಾಗರಿಕರು, ಪುರಸಭೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
![](https://aksharanews.in/wp-content/uploads/2024/01/aksharanews-ad.jpg)