![](https://aksharanews.in/wp-content/uploads/2023/10/23A8BE8A-BDFB-418B-A5BC-66D60CDA7269-1024x682.jpeg)
![](https://aksharanews.in/wp-content/uploads/2023/05/ak-1.jpg)
![](https://aksharanews.in/wp-content/uploads/2023/10/317200C3-8353-4495-909F-DF9A8EBC8861.jpeg)
ಬಂಟ್ವಾಳ: ಅಮಿತ್ ಎಸ್. ಪೈ ಮೆಮೋರಿಯಲ್ ಸ್ವಾಮಿ ವಿವೇಕಾನಂದ ಧ್ಯಾನ ಮತ್ತು ಯೋಗ ಮಂದಿರ
ಪೆರ್ವಾಜೆ ಕಾರ್ಕಳ ಇಲ್ಲಿ ಪ್ರತಿ ಷ್ಠಾಪಿಸಲ್ಪಟ್ಟ ಶ್ರೀ ವಾಲ್ಮೀಕಿ ವಿಗ್ರಹಕ್ಕೆ ವಾಲ್ಮೀಕಿ ಜಯಂತಿ ಯ ಪ್ರಯುಕ್ತ ನಡೆದ ವಿಶೇಷ ಪೂಜೆಯ ಸಂದರ್ಭದಲ್ಲಿ ಕುಕ್ಕೆಶ್ರೀ ಕಲಾಕುಠೀರದ ಮಾಲಕ, ಫೈಬರ್ ಆರ್ಟ್ ಕಲಾವಿದ ಮನೋಜ್ ಕನಪಾಡಿ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಶ್ರೀನಿವಾಸ್ ಜಿ. ಕೆ. ಪೈ ಮತ್ತು ಟ್ರಸ್ಟ್ ನ ಪ್ರಮುಖರು ಹಾಜರಿದ್ದರು.
![](https://aksharanews.in/wp-content/uploads/2023/10/F6A1C0F9-F074-49C6-A1BC-FA24B19DEB85-512x1024.jpeg)
![](https://aksharanews.in/wp-content/uploads/2024/01/aksharanews-ad.jpg)