![](https://aksharanews.in/wp-content/uploads/2023/12/AA535EC8-A6BA-46D6-B0E2-30FF923DE3C6.jpeg)
ಬಂಟ್ವಾಳ: ತಾಲೂಕು ಸಂಜೀವಿನಿ ಒಕ್ಕೂಟದ ಮುಖ್ಯಪುಸ್ತಕ ಬರಹಗಾರ(ಎಂಬಿಕೆ)ರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ(ಎಲ್ಸಿಆರ್ಪಿ)ಗಳ ಯೂನಿಯನ್ ಅಧ್ಯಕ್ಷರಾಗಿ ಕಾವಳಪಡೂರು ಸಂಜೀವಿನಿ ಒಕ್ಕೂಟದ ಎಂಬಿಕೆ ಸೌಮ್ಯ ಯಶವಂತ್ ಆಯ್ಕೆಯಾಗಿದ್ದಾರೆ.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಉಪಾಧ್ಯಕ್ಷರಾಗಿ ಗೋಳ್ತಮಜಲು ಸಂಜೀವಿನಿ ಒಕ್ಕೂಟದ ಎಂಬಿಕೆ ಭವಾನಿ, ಕಾರ್ಯದರ್ಶಿಯಾಗಿ ರಾಯಿ ಗ್ರಾ.ಪಂ.ಒಕ್ಕೂಟದ ಎಲ್ಸಿಆರ್ಪಿ ಅಕ್ಷತಾ, ಜತೆ ಕಾರ್ಯದರ್ಶಿ ಕೊಳ್ನಾಡು ಗ್ರಾ.ಪಂ.ಎಲ್ಸಿಆರ್ಪಿ ಚಂದ್ರಕಲಾ, ಕೋಶಾಧಿಕಾರಿ ಸಜೀಪಮುನ್ನೂರು ಎಂಬಿಕೆ ಸುನೀತಾ ಹಾಗೂ ೧೦ ಮಂದಿ ಮುಖ್ಯ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
![](https://aksharanews.in/wp-content/uploads/2024/01/aksharanews-ad.jpg)