![](https://aksharanews.in/wp-content/uploads/2024/01/6A33B6BA-E229-4E53-8FE6-6295D35002AB-1024x461.jpeg)
ಬಂಟ್ವಾಳ: ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿರುವ ನ್ಯಾಯವಾದಿ ಸುರೇಶ್ ಕುಮಾರ್ ನಾವೂರು ಅವರನ್ನುವ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಪ್ರಮುಖರಾದ
ಮಾತೃ ಸಂಘಕ್ಕೆ ಇಂದು ಬೇಟಿ ನೀಡಿದ್ದರು ಈ ಸಂದರ್ಭದಲ್ಲಿ ಅವರಿಗೆ ಮಾತೃ ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು
![](https://aksharanews.in/wp-content/uploads/2023/05/ak-1.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/01/1F3DF560-F4AE-4E0B-8231-EFEFC08E74AF-693x1024.jpeg)
ಪ್ರೊ. .ಯತೀಶ್ ಕುಮಾರ್, ಉಪನ್ಯಾಸಕಿ ಆಶಾ, ಸರ್ಕಾರಿ ಅಭಿಯೋಜಕಿ ಸ್ವಾತಿ ಬಂಗೇರ, ಮುಡಿಪು ಕುಲಾಕ ಸಂಘದ ಅಧ್ಯಕ್ಷ ಪುಂಡರಿಕಾಕ್ಷ ಮೂಲ್ಯ , ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ್ ನಿಕಟ ಪೂರ್ವ ಅಧ್ಯಕ್ಷ ನಾರಾಯಣ ಸಿ.ಪೆರ್ನೆ , ರಮೇಶ್ ಕುಲಾಲ್ ಪಣೋಲಿಬೈಲು ,ವಕೀಲ ಉಮಾಕರ್ , ದಯಾನಂದ ನೆರಂಬೋಳ್ ಉಪಸ್ಥಿತರಿದ್ದರು
![](https://aksharanews.in/wp-content/uploads/2024/01/aksharanews-ad.jpg)