ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಗೆ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಅಧಿಕೃತ ಭೇಟಿ ಕಾರ್ಯಕ್ರಮApril 16, 2026
Share ಕೂರಿಯಾಳ: ಅಯೋಧ್ಯೆ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರ ದುರ್ಗಾನಗರದಲ್ಲಿ ರಾಮತಾರಕ ಜಪ,ಭಜನಾ ಸಂಕೀರ್ತನೆ ಹಾಗೂ ವಿಶೇಷ ಪೂಜೆ ನಡೆಯಿತು. ರಾತ್ರಿ ಮಂದಿರದ ಸುತ್ತ ಹಣತೆಗಳನ್ನು ಹಚ್ಚಲಾಯಿತು. Advertisement
ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಗೆ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಅಧಿಕೃತ ಭೇಟಿ ಕಾರ್ಯಕ್ರಮApril 16, 2026