![](https://aksharanews.in/wp-content/uploads/2024/01/EBF38D1D-4C43-4635-9104-E38C84C978C0.jpeg)
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸಂದೀಪ್ ಮೊಡಂಕಾಪು ಆಯ್ಕೆಯಾಗಿದ್ದಾರೆ.
ಸಂಘದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಗೌರವ ಅಧ್ಯಕ್ಷರಾಗಿ ಉಮೇಶ್ ಸಾಲ್ಯಾನ್ ಹಾಗು ಇಸ್ಮಾಯಿಲ್ ತುಂಬೆ, ಉಪಾಧ್ಯಕ್ಷರಾಗಿ ಇರ್ಫಾನ್ ಪಲ್ಲಮಜಲ್,
ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ನೋರ್ಣಡ್ಕ
ಜೊತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಬೆದ್ರಗುಡ್ಡೆ
ಆಯ್ಕೆಯಾದರು.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/01/aksharanews-ad.jpg)