ಬಂಟ್ವಾಳ: ಜಿಲ್ಲೆಯ ಕಾರಣಿಕ ಪ್ರಸಿದ್ಧ ದೈವಸ್ಥಾನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಸಜೀಪ ಮಾಗಣೆಯ ಮಿತ್ತಮಜಲು ಕ್ಷೇತ್ರದ ವಾರ್ಷಿಕ ವಿಸು ಜಾತ್ರೆಯ ಪ್ರಯುಕ್ತ ಎಪ್ರಿಲ್ 12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಎ.19 ರಿಂದ ಅಗೇಲು ಸೇವೆ ನಡೆಯುತ್ತದೆ ಹಾಗೂ ಎ.21ರಂದು ಆಗೇಲು ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.
Advertisement
Advertisement