![](https://aksharanews.in/wp-content/uploads/2024/05/5081B5D8-372C-4540-A88F-EDA52B3C9D1D-1024x485.jpeg)
ಬಂಟ್ವಾಳ: ಕಾರ್ಮಿಕ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ಬಿ.ಸಿ.ರೋಡಿನ ಭಾರತ್ ಪೆಟ್ರೋಲಿಯಂನ ಎಂ. ಕೃಷ್ಣನಾಯಕ್ & ಕಂ. ಪೆಟ್ರೋಲ್ ಬಂಕ್ನಲ್ಲಿ ಕಳೆದ ೫೫ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾರ್ಮಿಕ ಕೇಶವ ಮೂಲ್ಯ ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ, ಕಾರ್ಯದರ್ಶಿ ಸದಾಶಿವ ಬಾಳಿಗ, ಸದಸ್ಯ ಸಂದೀಪ್ ಮಿನೇಜಸ್ ಮತ್ತಿತರರು ಉಪಸ್ಥಿತರಿದ್ದರು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/01/aksharanews-ad.jpg)