![](https://aksharanews.in/wp-content/uploads/2024/05/D9940926-F717-4B10-9399-9C40F068E333-568x1024.jpeg)
ಬಂಟ್ವಾಳ: ದ.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ (ದ.ಕ.ಮತ್ತು ಉಡುಪಿ ಜಿಲ್ಲೆ) ಇದರ ಬಂಟ್ವಾಳ ವಲಯದ ನೂತನ ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಬೈಪಾಸ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.
ಕಾರ್ಯದರ್ಶಿಯಗಿ ರಾಜೇಶ್, ಕೋಶಾಧಿಕಾರಿಯಾಗಿ ಭಾಸ್ಕರ್ ಕುಲಾಲ್, ಉಪಾಧ್ಯಕ್ಷರಾಗಿ ಉಮೇಶ್ ಶೆಟ್ಟಿ ಅವರನ್ನು ಆಯ್ಕೆಗೊಳಿಸಲಾಯಿತು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/01/aksharanews-ad.jpg)